ಸಕಲೇಶಪುರ ದೊಡ್ಡತಪ್ಪಲು ಬಳಿ ಭೂ ಕುಸಿತ : ಬೆಂಗಳೂರು-ಮಂಗಳೂರು ತೆರಳುವ ವಾಹನಗಳು ಬದಲಿ ಮಾರ್ಗ ಬಳಸಲು ಸೂಚನೆ!

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೊಡ್ಡತಪ್ಪಲು ಗ್ರಾಮದ ಬಳಿ ಗುಡ್ಡಕುಸಿತ ಉಂಟಾದ ಹಿನ್ನಲೆ ಸಂಚಾರಕ್ಕೆ ತೊಂದರೆಯುಂಟಾಗಿದೆ.

ಆ ಮಾರ್ಗವಾಗಿ ಸಂಚರಿಸುವ ವಾಹನಗಳು ಬದಲಿ ಮಾರ್ಗ ಬಳಸುವಂತೆ ಇಲಾಖಾ ಪ್ರಕಟಣೆ ತಿಳಿಸಿದೆ.

Baravanige News

Translate »

You cannot copy content from Baravanige News

Scroll to Top