Tuesday, September 17, 2024
Homeಸುದ್ದಿಕರಾವಳಿಶಿರ್ವ : ಸೀಯಾಳ ಕೊಯ್ಯುವ ವೇಳೆ ವಿದ್ಯುತ್‌ ತಂತಿ ತಗುಲಿ ಸಾವು

ಶಿರ್ವ : ಸೀಯಾಳ ಕೊಯ್ಯುವ ವೇಳೆ ವಿದ್ಯುತ್‌ ತಂತಿ ತಗುಲಿ ಸಾವು

ಶಿರ್ವ : ಸೀಯಾಳ ಕೊಯ್ಯುವ ವೇಳೆ ವಿದ್ಯುತ್‌ ತಂತಿ ತಗಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ನಡೀಬೆಟ್ಟು ಎಂಬಲ್ಲಿ ಆ.8ರ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ಶಿರ್ವ ನಡೀಬೆಟ್ಟು ಪನಿಮಾರ್‌ ಮನೆಯಲ್ಲಿ ಕೆಲಸ ಮಾಡುವ ಸುರೇಶ್‌ ಶೆಟ್ಟಿ(68) ಮೃತಪಟ್ಟವರು.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುರೇಶ್‌ ಕಬ್ಬಿಣದ ಸಲಕೆಯಿಂದ ಸೀಯಾಳ ತೆಗೆಯಲು ಹೋಗಿದ್ದು, ತೋಟದಲ್ಲಿರುವ ಹೈ ಟೆನ್ಷನ್‌ ವಯರ್‌ ತಗಲಿ ಈ ಅವಘಡ ಸಂಭವಿಸಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News