ಕೇರಳ ಕರ್ನಾಟಕ ಗಡಿ ಭಾಗ ಅಡ್ಕಸ್ಥಳ ಹೊಳೆಯಲ್ಲಿ ಅನುಮಾನಸ್ಪದವಾಗಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ..!!

ವಿಟ್ಲ: ವ್ಯಕ್ತಿಯೋರ್ವರ ಮೃತದೇಹ ಹೊಳೆ ನೀರಿನಲ್ಲಿ ಅನುಮಾನಸ್ಪದವಾಗಿ ಪತ್ತೆಯಾದ ಘಟನೆ ಕರ್ನಾಟಕ ಕೇರಳ ಗಡಿಭಾಗದ ಅಡ್ಕಸ್ಥಳದಲ್ಲಿ ನಡೆದಿದೆ.

ಕರ್ನಾಟಕ ಕೇರಳ ಗಡಿಭಾಗ ಅಡ್ಕಸ್ಥಳ ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

You cannot copy content from Baravanige News

Scroll to Top