Sunday, September 8, 2024
Homeಸುದ್ದಿಕಾಪು, ಬೈಂದೂರು, ಕುಂದಾಪುರ ಕ್ಷೇತ್ರಗಳ ಸಹಿತ ಕಾಂಗ್ರೆಸ್ ನ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಕಾಪು, ಬೈಂದೂರು, ಕುಂದಾಪುರ ಕ್ಷೇತ್ರಗಳ ಸಹಿತ ಕಾಂಗ್ರೆಸ್ ನ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಉಡುಪಿ, ಮಾ.25: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬಹಳ ಕುತೂಹಲ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ತರೂರಲ್ಲೇ ಸ್ಪರ್ಧಿಸಿಲು ಸೇಫ್ ಎಂದು ವರುಣಾದಲ್ಲಿಯೇ ಕಣಕ್ಕೆ ಇಳಿಯಲಿದ್ದಾರೆ.

ಅದೇ ರೀತಿ ಟಿ.ನರಸೀಪುರದಿಂದ ಹೆಚ್.ಸಿ. ಮಹದೇವಪ್ಪಗೆ ಟಿಕೆಟ್ ನೀಡಲಾಗಿದೆ.

ನಂಜನಗೂಡಿನಿಂದ ಧ್ರುವ ನಾರಾಯಣ್ ಪುತ್ರ ದರ್ಶನ್, ನಾಗಮಂಗಲದಿಂದ ಚಲುವನಾರಾಯಣ ಸ್ವಾಮಿ, ದೇವನಹಳ್ಳಿಯಿಂದ ಮುನಿಯಪ್ಪ, ಕನಕಪುರದಿಂದ ಡಿ.ಕೆ.ಶಿವಕುಮಾರ್, ಬೀದರ್ ದಕ್ಷಿಣ ಕ್ಷೇತ್ರದಿಂದ ಅಶೋಕ್ ಖೇಣಿಗೆ ಟಿಕೆಟ್ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಮಂಗಳೂರು – ಯು.ಟಿ ಖಾದರ್, ಮೂಡುಬಿದಿರೆ -ಮಿಥುನ್ ರೈ, ಬೆಳ್ತಂಗಡಿ – ರಕ್ಷಿತ್ ಶಿವರಾಂ, ಬೈಂದೂರು-ಗೋಪಾಲ ಪೂಜಾರಿ, ಕಾಪು-ವಿನಯ್ ಕುಮಾರ್ ಸೊರಕೆ, ಕುಂದಾಪುರ-ದಿನೇಶ್ ಹೆಗ್ಡೆ ಮೊಳಹಳ್ಳಿ ಟಿಕೆಟ್ ಫೀಕ್ಸ್ ಆಗಿದೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News