ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿದ ಪಕ್ಷೇತರ ಅಭ್ಯರ್ಥಿ ಲತಾ ಮಲ್ಲಿಕಾರ್ಜುನ್

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಂಪಿ ಲತಾ ಮಲ್ಲಿಕಾರ್ಜುನ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಲತಾ ಮಲ್ಲಿಕಾರ್ಜುನ್ ಗೆ ರಾಜ್ಯ ವಿಧಾನಸಭಾ ಚುನಾವಣೆ ಕಾಂಗ್ರೆಸ್‌ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಯ ಹಾಲಿ ಶಾಸಕರಾಗಿದ್ದ ಜಿ.ಕರುಣಾಕರ ರೆಡ್ಡಿ ಅವರನ್ನು ಸೋಲಿಸಿ ಭರ್ಜರಿ ಗೆಲುವು ಪಡೆದುಕೊಂಡರು.

ಇನ್ನು ಪಕ್ಷೇತರ ಅಭ್ಯರ್ಥಿ ಎಂಪಿ ಲತಾ ಮಲ್ಲಿಕಾರ್ಜುನ್ ತಮ್ಮ ಪತಿಯೊಂಡನೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

Related Posts

Scroll to Top