Sunday, September 8, 2024
Homeಸುದ್ದಿಟ್ರಕ್ಕಿಂಗ್ ಬಂದಿದ್ದ ವೇಳೆ ಹೃದಯಾಘಾತ: ಯುವಕ ಮೃತ್ಯು

ಟ್ರಕ್ಕಿಂಗ್ ಬಂದಿದ್ದ ವೇಳೆ ಹೃದಯಾಘಾತ: ಯುವಕ ಮೃತ್ಯು

ಚಿಕ್ಕಮಗಳೂರು: ಟ್ರಕ್ಕಿಂಗ್ ಬಂದಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಕ್ಷಿತ್ (27) ಮೃತಪಟ್ಟ ಯುವಕ.

ಟ್ರಕ್ಕಿಂಗ್ ಗೆ ಮೈಸೂರು ಮೂಲದ 7 ಯುವಕರ ತಂಡ ಆಗಮಿಸಿದ್ದು, ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ ವೇಳೆ ಮಾರ್ಗ ಮಧ್ಯದಲ್ಲಿ ರಕ್ಷಿತ್‌ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ.

RELATED ARTICLES
- Advertisment -
Contribute to BARAVANIGE NEWS

Most Popular

Recent Comments

Translate »

You cannot copy content from Baravanige News