ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ಅಫೇರ್ಸ್ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದರು.



ಶ್ರೀ ಕೃಷ್ಣ ದೇವರ ದರ್ಶನದ ಬಳಿಕ ಅದಮಾರು ಮಠ ಭೇಟಿ ನೀಡಿದರು.

ಅದಮಾರು ಮಠದ ಶ್ರೀ ವಿಶ್ವ ಪ್ರಿಯ ತೀರ್ಥರೊಂದಿಗೆ ಮಾತುಕತೆ ನಡೆಸಿದರು.

ಅದಮಾರು ಮಠದ ವತಿಯಿಂದ ಕೇಂದ್ರ ಸಚಿವೆಗೆ ಗೌರವಾರ್ಪಣೆ ನೆರವೇರಿಸಲಾಯಿತು.

ದೇವಾಲಯ ಭೇಟಿಯ ಬಳಿಕ ಪ್ರಬುದ್ಧ ಸಭೆಯಲ್ಲಿ ಕೇಂದ್ರ ಸಚಿವೆ ಭಾಗಿಯಾಗಲಿದ್ದಾರೆ. ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿ ಪ್ರಬುದ್ಧ ಸಭೆ ನಡೆಯಲಿದೆ.

You cannot copy content from Baravanige News

Scroll to Top