ಉಡುಪಿ : ಡಿಕ್ಕಿ ಹೊಡೆದು ಪರಾರಿ : ಪಾದಾಚಾರಿ ವ್ಯಕ್ತಿ ಮೃತ್ಯು

ಉಡುಪಿ : ನಿಟ್ಟೂರು ಹುಂಡೈ ಶೋ ರೂಮ್ ಬಳಿ ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದೆ.


ಮೃತರನ್ನು ಸ್ಥಳೀಯ ನಿವಾಸಿ ರಮೇಶ್ ಪೂಜಾರಿ (60) ಎಂದು ಗುರುತಿಸಲಾಗಿದೆ.

ಇನ್ನು ಅಪಘಾತವಾದ ಕೂಡಲೇ ವಿಶು ಶೆಟ್ಟಿಯವರಿಗೆ ಮಾಹಿತಿ ಲಭಿಸಿದ್ದು, ಕೂಡಲೇ 108 ಆಂಬುಲೆನ್ಸ್ ಸ್ಥಳಕ್ಕೆ ಕಳುಹಿಸಿ ಅಲ್ಲಿದ್ದ ಸಾರ್ವಜನಿಕರ ಸಹಾಯದಿಂದ ವ್ಯಕ್ತಿಯ ಶವವನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.

Scroll to Top