ಬೆಚ್ಚ ಬೆಚ್ಚ ನ್ಯೂಸ್
ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಉಡುಪಿ – ವಾರ್ಷಿಕ ಮಹಾಸಭೆ!
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
Next
Prev

ಬಣ್ಣ ಬೆರೆಸುವಾಗ ಎಡವಟ್ಟು.. ಮಹಿಳೆ ತಲೆಯನ್ನೇ ಕತ್ತರಿಸಿದ ಗ್ರೈಂಡರ್..!!!

ಬೆಂಗಳೂರು : ಬಣ್ಣ ಬೆರೆಸುವ ಗ್ರೈಂಡರ್ಗೆ ಜಡೆ ಸಿಲುಕಿ ಮಹಿಳೆ ತಲೆ ಕಟ್ ಆಗಿದೆ. ಗ್ರೈಂಡರ್ ತಲೆ ಕತ್ತರಿಸಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಶ್ವೇತಾ (34) ಮೃತ ಮಹಿಳೆ.

ಎರಡು ದಿನಗಳ ಹಿಂದೆ ಮಂಗಳವಾಗ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನೆಲಗದರನಹಳ್ಳಿ ಶ್ರೀ ಪೇಂಟ್ಸ್ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ.

ಅಸಲಿಗೆ ಆಗಿದ್ದೇನು..?

ಬಣ್ಣ ಗಟ್ಟಿಯಾಗಿದ್ದ ಕಾರಣ ಚೆಕ್ ಮಾಡಲು ಗ್ರೈಂಡರ್ ಸಮೀಪ ಮಹಿಳೆ ಬಂದಿದ್ದಳು. ಈ ಸಂದರ್ಭದಲ್ಲಿ ಜಡೆ ಗ್ರೈಂಡರ್ಗೆ ಸಿಲುಕಿ ತಲೆ ಕಟ್ ಆಗಿದೆ. ಈ ವೇಳೆ ಮಹಿಳೆ ಎಷ್ಟೇ ಕೂಗಾಡಿದ್ರೂ ಯಾರಿಗೂ ಕೇಳಿಸಿಲ್ಲ. ಬಳಿಕ ಕೆಲಸಗಾರರು ಬಂದು ನೋಡಿದಾಗ ಗೊತ್ತಾಗಿದೆ.

ಶ್ವೇತಾ ಮಗು ಗಂಡನೊಂದಿಗೆ ಮಲ್ಲತ್ತಹಳ್ಳಿಯಲ್ಲಿ ವಾಸಿಸುತ್ತಿದ್ದಳು. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Related Posts

Scroll to Top