ಬೆಚ್ಚ ಬೆಚ್ಚ ನ್ಯೂಸ್
ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಉಡುಪಿ – ವಾರ್ಷಿಕ ಮಹಾಸಭೆ!
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
Next
Prev

ವಾಮಾಚಾರಕ್ಕಾಗಿ ಮಗುವಿನ ಶವವನ್ನೇ ಹೊರ ತೆಗೆದ ಹಂತಕರು.. ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ!

ಕೋಲಾರ : ಸಿಸಿಟಿವಿಯಲ್ಲಿ ಕಾಣೋ ಕಳ್ಳರು ನಾರ್ಮಲ್ ಕಳ್ಳರಲ್ಲ. ಯಾವುದೋ ಮನೆಗೆ ನುಗ್ಗಿ ವಸ್ತುಗಳನ್ನ ಕದ್ದವರು ಅಲ್ಲ. ಬದಲಿಗೆ ಮೃತಪಟ್ಟ ಮಗುವಿನ ಶವವನ್ನೇ ಸಮಾಧಿಯಿಂದ ಹೊರ ತೆಗೆದ ಹಂತಕರು.

ಹೌದು, ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದಲ್ಲಿ ವಾಮಾಚಾರ ಮಾಡೋಕ್ಕಾಗಿ ಮೃತ ಮಗುವಿನ ಶವ ಹೊರತೆಗೆದಿದ್ದಾರೆ ಅಂತ ದೂರು ದಾಖಲಾಗಿದೆ. ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದ ಹಮೀದಾ ಮತ್ತು ಆಕೆಯ 3 ವರ್ಷದ ಮಗುವಿನ ಅಂತ್ಯಕ್ರಿಯೆಯನ್ನ ಹೆಬ್ಬಟ ಕ್ರಾಸ್ ಸ್ಮಶಾನದಲ್ಲಿ ಮಾಡಲಾಗಿತ್ತು.

ಹಮೀದಾ ತನ್ನ ಪತಿ ಶೋಯೆಬ್ನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಗುವಿನ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತ ಪೋಷಕರು ದೂರು ನೀಡಿದ್ದಾರೆ. ಅಲ್ಲದೆ, ಆತನೇ ಮಗುವಿನ ಶವವನ್ನೂ ಹೊರ ತೆಗೆಸಿದ್ದಾನೆ. ವಾಮಾಚಾರಕ್ಕೆ ಯತ್ನಿಸಲಾಗಿದೆ ಅಂತಲೂ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿಸಿಟಿವಿಯಲ್ಲಿ ಇಬ್ಬರು ವ್ಯಕ್ತಿಗಳ ಚಲನವಲನ ಸಹ ಸೆರೆಯಾಗಿದೆ. ಶ್ರೀರಾಮ್ ಹಾಗೂ ನಾರಾಯಣಸ್ವಾಮಿ ಎನ್ನುವವರ ವಿರುದ್ಧ ದೂರು ದಾಖಲಿಸಲಾಗಿದೆ.

Related Posts

Scroll to Top