ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಚಾರ್ಮಾಡಿ ಘಾಟ್ನಲ್ಲಿ ಬ್ರೇಕ್ ಫೇಲ್.. ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಚಿಕ್ಕಮಗಳೂರು : ಚಾರ್ಮಾಡಿ ಘಾಟ್ನಲ್ಲಿ ಚಾಲಕನ‌ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ನ ಬ್ರೇಕ್ ಇದ್ದಕ್ಕಿಂದ್ದಂತೆ ಫೇಲ್ ಆಗಿದೆ.

ಗೊತ್ತಾಗ್ತಿದ್ದಂತೆ ಗಾಬರಿಗೆ ಒಳಗಾಗದ ಡ್ರೈವರ್, ಪ್ರಯಾಣಿಕರಿಗೆ ಧೈರ್ಯದಿಂದ ಮತ್ತು ಜಾಗೃತರಾಗಿ ಇರುವಂತೆ ಮಾಹಿತಿ ನೀಡಿದ್ದಾರೆ. ನಂತರ ಯಾವುದಾದರೂ ಮೂರಿ ಅಥವಾ ಧರೆಗೆ ಗುದ್ದಿ ನಿಲ್ಲಿಸುವುದಾಗಿ ತಿಳಿಸಿದ್ದಾರೆ.

ಅಂತೆಯೇ ಚಾಲಕ ಸಂತೋಷ್ ಅವರು ಬಸ್ ಅನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸೇಫ್ ಆಗಿದ್ದಾರೆ. ಚಾಲಕ ಸಂತೋಷ್ ಸಮಯ ಪ್ರಜ್ಞೆಗೆ ಪ್ರಯಾಣಿಕರು ಹಾಗೂ ಜನರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬಸ್ಸಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

Related Posts

Scroll to Top