ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಆನೆ ತುಳಿದು ಮಾವುತ ಸಾವು :  ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೇರಳ : ಮಾವುತನೋರ್ವ ಆನೆ ತುಳಿತದಿಂದ ಸಾವನ್ನಪ್ಪಿದ ಘಟನೆ ಕೇರಳದ ವೈಕೋಮ್ನಲ್ಲಿ ನಡೆದಿದೆ.

ಪುತ್ತುಪ್ಪಲ್ಲಿ ಮೂಲದ 26 ವರ್ಷದ ಅರವಿಂದ್ ಎಂಬಾತ ಸಾವನ್ನಪ್ಪಿದ್ದಾರೆ.

ಟಿವಿ ಪುರಂನ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಆನೆ ಮಾವುತನ ಮೇಲೆ ದಾಳಿ ಮಾಡಿದೆ. ಕುಂಜುಲಕ್ಷ್ಮೀ ಎಂಬ ಆನೆಯು ಅರವಿಂದ್ನನ್ನು ಸೊಂಡಿಲಿನಲ್ಲಿ ಬಿಸಿ ಬಳಿಕ ಕಾಲಿನಲ್ಲಿ ತುಳಿದಿದೆ.

ದೃಶ್ಯದಲ್ಲಿ ಕಂಡುಬಂದಂತೆ ಅರವಿಂದ್ ಆನೆಯ ಕಾಲಿನ ಬಳಿ ಹೋದಾಗ ದಾಳಿ ಮಾಡಿದೆ. ಸೊಂಡಿನಲ್ಲಿ ಬೀಸಿ ನೆಲಕ್ಕೆ ಬೀಳಿಸಿ ತುಳಿದಿದೆ. ಈ ವೇಳೆ ಅಲ್ಲೇ ಇದ್ದ ಮತ್ತೋರ್ವ ಮಾವುತ ಅರವಿಂದ್ನನ್ನು ರಕ್ಷಿಸಲು ಮುಂದಾಗುತ್ತಾರೆ. ಕೂಡಲೇ ಅವರನ್ನು ನೆರೆದಿದ್ದವರು ಆಸ್ಪತ್ರೆಗೆ ಸಾಗಿಸುತ್ತಾರೆ. ಆದರೆ ಅರವಿಂದ್ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

Related Posts

Scroll to Top