ಉಡುಪಿ : ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರ ವಿರುದ್ಧ ಸ್ಪಷ್ಟನೆ ಕೇಳಿದೆ.
ರಾಜ್ಯ ಮಟ್ಟದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ನೋಟಿಸ್ ಜಾರಿ ಮಾಡಿದ್ದಾರೆ ರಘುಪತಿ ಭಟ್ರಿಂದ ಎರಡು ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.
ರಘುಪತಿ ಭಟ್ಗೆ ಎರಡು ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ಬಿಜೆಪಿ ನೋಟಿಸ್
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »