ಉಡುಪಿ : ಚಲಿಸುತ್ತಿದ್ದ ಶಾಲಾ ಬಸ್ ನ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಲ್ಲಿದ್ದ ಮಕ್ಕಳು ಸೇಪ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ.
ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ.
ಈ ವೇಳೆ ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಅವರನ್ನು ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಿ ವ್ಯವಸ್ಥೆ ಕಲ್ಪಿಸಿದರು. ಆಸ್ಪತ್ರೆಗೆ ಸೇರಿಸುವಾಗಲೇ ಚಾಲಕ ಮ್ರತಪಟ್ಟಿದ್ದಾರೆ. ಕೆಲವು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬಸ್ ಚಾಲಕನಿಗೆ ಹಾರ್ಟ್ ಅಟ್ಯಾಕ್ : ಚಾಲಕನ ಸಮಯಪ್ರಜ್ಞೆಗೆ ಪಾರಾದ ಮಕ್ಕಳು
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
20/08/2024
No Comments
Read More »
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »