ಮೈಸೂರು : ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು
ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದ ಜೆಡಿಎಸ್ ಅಭ್ಯರ್ಥಿ ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ.
ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯವಾಗಿದ್ದು 5267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಒಟ್ಟು 19479 ಮತ ಚಲಾವಣೆಯಾಗಿದ್ದು, ಆ ಪೈಕಿ 821 ಮತಗಳು ಅಸಿಂಧುವಾಗಿತ್ತು.
9829 ಮತಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದ್ದು,18658 ಸಿಂಧು ಮತಗಳ ಪೈಕಿ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4562 ಮತಗಳನ್ನು ಪಡೆದಿದ್ದಾರೆ.
ನೈಋತ್ಯ ಶಿಕ್ಷಕರ ಕ್ಷೇತ್ರ : ಜೆಡಿಎಸ್ ಅಭ್ಯರ್ಥಿ ಭೋಜೇಗೌಡರಿಗೆ ಭರ್ಜರಿ ಜಯ
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
20/08/2024
No Comments
Read More »
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »