ಕುಂದಾಪುರ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಅಂಬಾ ಟಿವಿ ಸೆಂಟರ್ ಬೆಂಕಿಗಾಹುತಿಯಾಗಿದೆ.
ರವಿವಾರ ರಾತ್ರಿ 10:30ಕ್ಕೆ ಸುಧಾಕರ ಶೆಟ್ಟಿ ಎಂಬವರ ಮಾಲಕತ್ವದ ಅಂಬಾ ಟಿವಿ ಸೆಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದರಿಂದ ಸೆಂಟರ್ನ ಒಳಗಿದ್ದ ಎಲ್ಲಾ ಸ್ವತ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಅದೇ ರೀತಿ ಮೂರು ಲಕ್ಷ ರೂ ನಗದು ಕೂಡ ಬೆಂಕಿಗೆ ಆಹುತಿಯಾಗಿದೆ ಒಟ್ಟಾರೆ ಈ ದುರಂತದಿಂದ ಒಂದು ಕೋಟಿಗೂ ಅಧಿಕ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು, ಅಗ್ನಿಶಾಮಕ ದಳದವರು, ಗಂಗೊಳ್ಳಿ ಮೆಸ್ಕಾಂ ಇಲಾಖೆ ಸಿಬ್ಬಂದಿಗಳು, ಬೆಂಕಿ ನಂದಿಸಲು ಹರಸಾಹಸಪಟ್ಟರು.
ತ್ರಾಸಿ ಅಂಬಾ ಟಿವಿ ಸೆಂಟರ್ ನಲ್ಲಿ ಬೆಂಕಿ ಅವಘಡ : ಒಂದು ಕೋಟಿಗೂ ಅಧಿಕ ನಷ್ಟ
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
20/08/2024
No Comments
Read More »
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »