ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬಿ.ವಿಜಯ್ ಕುಮಾರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ.
ಇವರು 1993 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಈತನಕ ಪಣಂಬೂರು ,ಪುತ್ತೂರು ನಗರ ,ಉರ್ವ ,ಉಡುಪಿ ನಗರ ,ಕುಂದಾಪುರ ,ಉಡುಪಿ ಟ್ರಾಫಿಕ್ ,ಉಡುಪಿ ಮಹಿಳಾ ಠಾಣೆ ಮತ್ತು ಹಿರಿಯಡ್ಕ ಠಾಣೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. 2022 ರಲ್ಲಿ ಇವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದರು
ಉಡುಪಿ : ಸಿವಿಲ್ ಹೆಡ್ ಕಾನ್ ಸ್ಟೇಬಲ್ ವಿಜಯ್ ಕುಮಾರ್ ಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »