ಅಭಿಮಾನ ಎಂದರೆ ಕೇವಲ ಬಾಯಿ ಮಾತಿನಲ್ಲಿ ಮಾತ್ರವಲ್ಲ.., ಕೆಲವರು ಅದನ್ನು ತಮ್ಮ ಜೀವನ ಒಂದು ಭಾಗವೆಂದು ಭಾವಿಸುತ್ತಾರೆ. ಹಾಗೆಯೇ ಉಡುಪಿಯಲ್ಲಿಯೊಬ್ಬರು ತಮ್ಮ ಅಭಿಮಾನವನ್ನು ವಿಶೇಷ ರೀತಿಯಲ್ಲಿ ತೋರ್ಪಡಿಸಿದ್ದಾರೆ.
ಪಡುಬಿದ್ರಿ ಭಗವತಿ ಗ್ರೂಪ್ ನ ಸದಸ್ಯರಾದ ವಿಶ್ವಕಲ್ಲಟ್ಟೆ (ಈಚು ಸ್ವಾಮಿ) ರವರು ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿ ಸಿಂಹಾಸನದ ಪಟ್ಟಕ್ಕೆ ಏರಲು ಹಾಗೂ ಉಡುಪಿ ಕ್ಷೇತ್ರದಲ್ಲಿ ಯಶ್ ಪಾಲ್ ಸುವರ್ಣ ಮತ್ತು ಕಾಪು ಕ್ಷೇತ್ರದಲ್ಲಿ ಸುರೇಶ್ ಶೆಟ್ಟಿ ಗುರ್ಮೆ ಯವರು ಈ ವರ್ಷದ ಚುನಾವಣೆಯಲ್ಲಿ ಯಶಸ್ವಿಯಾಗಿ ಬಹುಮತಗಳಿಂದ ಗೆದ್ದು ಶಾಸಕ ಪಟ್ಟಕ್ಕೇರಲೆಂದು ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ತುಪ್ಪದ ಅಭಿಷೇಕವನ್ನು ಪಾದಯಾತ್ರೆಯ ಮೂಲಕ ಬಂದು ಸಲ್ಲಿಸುವುದಾಗಿ ಹರಕೆ ಹೊತ್ತಿದ್ದಾರೆ.
ಈ ಅಭಿಮಾನಿಯ ವಿಶೇಷ ಅಭಿಮಾನಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ..
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಹಾಗೆಯೇ ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಗಳಿಸಲು ಅಯ್ಯಪ್ಪ ಸ್ವಾಮಿಗೆ ವಿಶೇಷ ಹರಕೆ ಹೊತ್ತ ‘ಅಭಿಮಾನಿ’
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
20/08/2024
No Comments
Read More »
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
20/08/2024
No Comments
Read More »
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
19/08/2024
No Comments
Read More »