ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಸುಪ್ರೀಂಕೋರ್ಟ್ ಜಡ್ಜ್ ಆಗಿ ಪ್ರಶಾಂತ್ ಮಿಶ್ರಾ, ಕೆವಿ ವಿಶ್ವನಾಥನ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ನ್ಯಾ. ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಹಿರಿಯ ವಕೀಲ ಕೆವಿ ವಿಶ್ವನಾಥನ್‌ ಇಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ ಚಂದ್ರಚೂಡ್ ಅವರು ಇವರಿಬ್ಬರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ನ್ಯಾ. ಮಿಶ್ರಾ ಅವರು ಆಂಧ್ರಪ್ರದೇಶದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದಾರೆ. ವಿಶ್ವನಾಥನ್ ಅವರು 2020ರ ಆಗಸ್ಟ್ 11 ರಂದು ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಅವರು ನಿವೃತ್ತರಾದ ನಂತರ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಇವರು 2031ರ ಮೇ 25 ರವರೆಗೆ ಹುದ್ದೆಯಲ್ಲಿ ಇರಲಿದ್ದಾರೆ.

ಈ ಇಬ್ಬರ ಮೂಲಕ ಇದೀಗ ಸುಪ್ರೀಂಕೋರ್ಟ್ ನ್ಯಾಯಾಧೀಶರ ಬಲ 34ಕ್ಕೆ ಏರಿಕೆಯಾಗಿದೆ. ಪ್ರಸ್ತುತ ಕೋರ್ಟ್ 32 ನ್ಯಾಯಾಧೀಶರೊಂದಿಗೆ ಕಾರ್ಯನಿರ್ವಹಿಸುತ್ತಿತ್ತು. ಇಬ್ಬರು ಸುಪ್ರೀಂಕೋರ್ಟ್ ನ್ಯಾಯಾಧೀಶರಾದ ಮಹೇಶ್ವರಿ ಮತ್ತು ಎಂ. ಆರ್ ಶಾ ಅವರು ಇತ್ತೀಚೆಗೆ ನಿವೃತ್ತರಾಗಿದ್ದಾರೆ.

Related Posts

Scroll to Top