ಬೆಚ್ಚ ಬೆಚ್ಚ ನ್ಯೂಸ್
ಉಡುಪಿ ಡಿಸ್ಟ್ರಿಕ್ಟ್ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಉಡುಪಿ – ವಾರ್ಷಿಕ ಮಹಾಸಭೆ!
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
Next
Prev

ವಿವಾಹಿತೆಯಿಂದ ಹನಿಟ್ರ್ಯಾಪ್ : ಡೆತ್‍ನೋಟ್ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ..!

ಮಡಿಕೇರಿ : ಮಹಿಳೆಯೊಬ್ಬಳಿಂದ ಹನಿಟ್ರ್ಯಾಪ್‍ಗೊಳಗಾಗಿ ನಿವೃತ್ತ ಯೋಧನೋರ್ವ ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾದ ಘಟನೆ ನಗರದ ಉಕ್ಕುಡ ಎಂಬಲ್ಲಿ ನಡೆದಿದೆ.

ನಾಪತ್ತೆಯಾದ ನಿವೃತ್ತ ಯೋಧನನ್ನು ಸಂದೇಶ್ (40) ಎಂದು ಗುರುತಿಸಲಾಗಿದೆ.

ಮನೆಯ ಸಮೀಪದ ಪಂಪಿನ ಕೆರೆ ಬಳಿ ಸಂದೇಶ್ ಮೊಬೈಲ್ ಹಾಗೂ ಚಪ್ಪಲಿ ಪತ್ತೆಯಾಗಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೆರೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಸಂದೇಶ್ ಫೇಸ್‍ಬುಕ್‍ನಲ್ಲಿ ಪರಿಚಯವಾದ ವಿವಾಹಿತ ಮಹಿಳೆಯೊಬ್ಬಳ ಸ್ನೇಹಕ್ಕೆ ಬಿದ್ದು ಆಕೆಯಿಂದಲೇ ಹನಿಟ್ರ್ಯಾಪ್‍ಗೆ ಒಳಗಾಗಿದ್ದಾನೆ. ಆಕೆಯ ಕಾಟ ಸಹಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ್ ಡೆತ್‍ನೋಟ್ ಬರೆದಿಟ್ಟಿದ್ದಾನೆ. ಕೆರೆಯಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ. ನ್ಯಾಯ ಕೊಡಿಸುವಂತೆ ಸಂದೇಶ್ ಪತ್ನಿ ಕಣ್ಣೀರು ಹಾಕಿದ್ದಾಳೆ.

ಈ ಸಂಬಂಧ ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

Related Posts

Scroll to Top