ಬೆಚ್ಚ ಬೆಚ್ಚ ನ್ಯೂಸ್
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು!
ಪುತ್ತೂರು : ಮುಸ್ಲಿಂ ಯುವತಿಗೆ ಚೂರಿ ಇರಿದ ಹಿಂದೂ ಯುವಕ : ಆಸ್ಪತ್ರೆಗೆ ದಾಖಲು!
ಬಟ್ಟೆ ಕೊಳ್ಳುವ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ : ಕೊಲೆಯಲ್ಲಿ ಗಲಾಟೆ ಅಂತ್ಯ
ಶಿರ್ವ: ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಸಂಸ್ಥಾಪಕ ಗೇಬ್ರಿಯಲ್ ನಜರೆತ್ ನಿಧನ
ಅಧಿಕ ಲಾಭಾಂಶ ಆಮಿಷ ; ಹಿರಿಯ ನಾಗರಿಕರಿಗೆ ಲಕ್ಷಾಂತರ ರೂ.ವಂಚನೆ
ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ಮೆರವಣಿಗೆ, ಮುಷ್ಕರ
ಸೂಡ ಶ್ರೀ ಸುಬ್ರಹ್ಮಣ್ಯ ಕುಣಿತ ಭಜನಾ ಮಂಡಳಿ ಉದ್ಘಾಟನಾ ಸಮಾರಂಭ
ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾರಿನಲ್ಲಿ ಎಸಿ ಹಾಕಿ ಮಲಗಿದ್ದ ಮಗ ಸಾವು
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಿಂದ ಅನುಮತಿ
ಮುಳುವಾದ ಸೌಂದರ್ಯ… ಪತ್ನಿ ನೋಡಲು ಸುಂದರವಾಗಿದ್ದಾಳೆಂದು ಆಕೆಯ ಕಥೆಯನ್ನೇ ಮುಗಿಸಿದ ಪತಿರಾಯ
Next
Prev

ಬಂದರಿನಲ್ಲಿ ಅಗ್ನಿ ಅವಘಡ : 40ಕ್ಕೂ ಅಧಿಕ ದೋಣಿಗಳು ಬೆಂಕಿಗಾಹುತಿ

ಆಂಧ್ರಪ್ರದೇಶ: ವಿಶಾಖಪಟ್ಟಣಂನ ಮೀನುಗಾರಿಕಾ ಬಂದರಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 40 ಕ್ಕೂ ಅಧಿಕ ದೋಣಿಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ.


ಅಗ್ನಿ ಅವಘಡದಿಂದ ದೋಣಿಯೊಂದಕ್ಕೆ ಬೆಂಕಿ ಹತ್ತಿದ್ದು ಬಳಿಕ ಬೆಂಕಿ ಅಕ್ಕಪಕ್ಕದ ದೋಣಿಗಳಿಗೂ ವ್ಯಾಪಿಸಿದೆ. ಈ ಘಟನೆಯಲ್ಲಿ ಸುಮಾರು ನಲ್ವತ್ತಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಉದ್ದೇಶಪೂರ್ವಕವಾಗಿಯೇ ಯಾರೋ ಅಪರಿಚಿತರು ದೋಣಿಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈಗಾಗಲೇ 40 ಕ್ಕೂ ಹೆಚ್ಚು ದೋಣಿಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದ್ದು, ಮಾಹಿತಿ ಪಡೆದ ಬಂದರು ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.

Related Posts

Scroll to Top